ಕನ್ನಡದ ಪ್ರಮುಖ ವೈದ್ಯ ಸಾಹಿತಿಗಳಲ್ಲೊಬ್ಬರಾದ ಡಾ.ಹೆಚ್.ಗಿರಿಜಮ್ಮನವರ `ಗರ್ಭಧಾರಣೆ:ಸಂದೇಹ ನಿವಾರಣೆ‘ ಪುಸ್ತಕ ಸಂತಾನೋತ್ಪತ್ತಿ ಸಾಧ್ಯತೆಗಳಿಗೆ ಸಂಬಂಧಿಸಿದಂತೆ ಜನಸಾಮಾನ್ಯರಿಗೆ ತಿಳುವಳಿಕೆ ಕೊಡುವ ಕೈಪಿಡಿ. ಒಂದೆಡೆ ಜನಸಂಖ್ಯೆ ನಾಗಾಲೋಟದಲ್ಲಿ ಏರುತ್ತಲೇ ಇದ್ದರೆ, ಮತ್ತೊಂದೆಡೆ ಲೈಂಗಿಕ ವಿಷಯಗಳ ಕುರಿತ ಅಜ್ಞಾನವೂ ಹೆಚ್ಚುತ್ತಿದೆ. ಇಂಥ ಸಂಕೀರ್ಣ ಸಂದರ್ಭದಲ್ಲಿ ಜನಸಾಮಾನ್ಯರಿಗೆ ದಾಂಪತ್ಯ-ಸಾಂಗತ್ಯದ ಕುರಿತು ಸುಲಭ ಭಾಷೆಯಲ್ಲಿ ಅರಿವು ನೀಡುವ ಕೆಲಸವನ್ನು ಮೊದಲಿನಿಂದಲೂ ಮಾಡುತ್ತಾ ಬಂದಿರುವ ಗಿರಿಜಮ್ಮನವರ ಈ ಪುಸ್ತಕ ಗರ್ಭಧಾರಣೆ ಹಾಗೂ ಅದಕ್ಕೆ ಸಂಬಂಧಿಸಿದ ಇನ್ನಿತರೆ ವಿಷಯಗಳನ್ನು ಚರ್ಚಿಸುತ್ತದೆ. ಗಂಡು ಹೆಣ್ಣಿನ ಸಾಂಗತ್ಯ, ಗರ್ಭ ನಿರೋಧಕಗಳ [...]
Filed under: ವೈದ್ಯಕೀಯ-ಮನಶ್ಯಾಸ್ತ್ | Tagged: ಅತ್ತಿಮಬ್ಬೆ ಪ್ರಶಸ್ತಿ, ಅನುಪಮಾ ನಿರಂಜನ - ತಾಯಿ , ಗರ್ಭಧಾರಣೆ : ಸಂದೇಹ ನಿವ, ಡಾ. ಹೆಚ್. ಗಿರಿಜಮ್ಮ, ವಿಶ್ವೇಶ್ವರಯ್ಯ ಪ್ರಶಸ | 2 Comments »



