ಹಿರಿಯ ಕವಿ ಜಿ. ಎಸ್. ಶಿವರುದ್ರಪ್ಪ ತಮ್ಮ ಆತ್ಮಕಥೆಯನ್ನು ಪ್ರಕಟಿಸಿದ್ದಾರೆ. ಬಹು ಹಿಂದೆಯೇ ಪ್ರಕಟವಾದ ಈ ಪುಸ್ತಕ ಈಗ ಮೂರನೆಯ ಮುದ್ರಣವನ್ನು ಕಂಡಿದೆ. ಇದನ್ನು ಜಿ. ಎಸ್. ಎಸ್. `ಒಂದು ಅಸಮಗ್ರ ಆತ್ಮಕಥನ’ ಎಂದು ಕರೆದುಕೊಂಡಿದ್ದಾರೆ. ಏಕೆಂದರೆ ಕವಿಗಳೇ ಹೇಳಿಕೊಂಡಂತೆ, `ನನ್ನನ್ನು ಕುರಿತು ನಾನು ನಿಸ್ಸಂಕೋಚವಾಗಿ ಹೇಳಿಕೊಳ್ಳಲಾಗದ ಅನೇಕ ನಿರ್ಬಂಧಗಳಲ್ಲಿ – ಅವು ವೈಯಕ್ತಿಕವಾಗಿರಬಹುದು, ಸಾಮಾಜಿಕವಾಗಿರಬಹುದು, ಸಾಂಸ್ಕೃತಿಕವಾಗಿರಬಹುದು – ನಾನು ಹಾಗೂ ನನ್ನಂಥವರು ಬದುಕುತ್ತಿದ್ದೇವೆ ಎಂಬ ಕಾರಣದಿಂದ; ಮತ್ತು ಒಬ್ಬ ಸೃಜನಶೀಲ ಲೇಖಕ ವಾಸ್ತವವಾಗಿ ತನ್ನ [...]
Filed under: ಆತ್ಮ - ಚರಿತ್ರೆ/ಕಥನ | Tagged: ಚತುರಂಗ, ಜಿ. ಎಸ್. ಶಿವರುದ್ರಪ್ಪ, ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ, ಪ್ರಜಾವಾಣಿ | 2 Comments »



