ಕಾವ್ಯ, ಕಥೆ, ನಾಟಕ, ಅಂಕಣ ಬರಹ, ಸಾಮಾಜಿಕ ಅಧ್ಯಯನ, ಮುಂತಾಗಿ ಕನ್ನಡ ಸಾಹಿತ್ಯ ವಲಯದ ಅನೇಕ ಮುಖ್ಯ ಕ್ರಿಯಾಶೀಲ ಬರಹಗಳ ಜೊತೆ ಅಷ್ಟೇ ಕ್ರಿಯಾಶೀಲವಾಗಿ ಒಡನಾಡುತ್ತ ಬಂದ ಅಧ್ಯಯನಶೀಲನ ಟಿಪ್ಪಣಿಗಳಿವು. ಇದು ಕಳೆದ ನಲವತ್ತು ವರ್ಷಗಳ ಸುದೀರ್ಘ ಅವಧಿಯಲ್ಲಿ ಎಚ್.ಎಸ್.ರಾಘವೇಂದ್ರರಾವ್ ಅವರು ಬರೆದ ಮೂವತ್ತೆಂಟು ಮುನ್ನುಡಿ ಮತ್ತು ಪ್ರಸ್ತಾವನೆಗಳ ಸಂಗ್ರಹ. ಕಾವ್ಯ, ಕಥೆ, ನಾಟಕ, ಅಂಕಣ ಬರಹ, ಸಾಮಾಜಿಕ ಅಧ್ಯಯನ, ಮುಂತಾಗಿ ಕನ್ನಡ ಸಾಹಿತ್ಯ ವಲಯದ ಅನೇಕ ಮುಖ್ಯ ಕ್ರಿಯಾಶೀಲ ಬರಹಗಳ ಜೊತೆ ಅಷ್ಟೇ ಕ್ರಿಯಾಶೀಲವಾಗಿ ಒಡನಾಡುತ್ತ [...]
Filed under: ವಿಮರ್ಶೆ | Tagged: ಕನ್ನಡ ವೇದಿಕ ಜೈನ್ ವಿ.ವಿ. ಬೆಂಗಳೂರು, ಡಾ. ಚಿಂತಾಮಣಿ ಕೊಡ್ಲೆಕೆರೆ, ಡಾ.ಎಚ್.ಎಸ್.ರಾಘವೇಂದ್ರರಾವ್;, ಪ್ರಜಾವಾಣಿ ಸಾಪ್ತಾಹಿಕ ಪುರವಣಿ, ಸಂಗಡ | Leave a Comment »



