ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನ್ ಡಾ.ರಹಮತ್ ತರೀಕೆರೆ ಅವರ `ಕತ್ತಿಯಂಚಿನ ದಾರಿ’ ಕೃತಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನ್ ಡಾ.ರಹಮತ್ ತರೀಕೆರೆ ಅವರ `ಕತ್ತಿಯಂಚಿನ ದಾರಿ’ ಕೃತಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. `ಈ ಕೃತಿಯನ್ನು 2006ರಲ್ಲಿಯೇ ರಚಿಸಿದ್ದು, ಈ ಪ್ರಶಸ್ತಿಯಿಂದ ನನಗೆ ಅತೀವ ಸಂತೋಷವಾಗಿದೆ. ನನ್ನ ಬೌದ್ಧಿಕ ಬೆಳವಣಿಗೆಗೆ ಕಾರಣವಾದ ಹಂಪಿ ಕನ್ನಡ ವಿ.ವಿ.ಯು [...]
Filed under: ವೈಚಾರಿಕ ಸಾಹಿತ್ಯ | Tagged: ಕತ್ತಿಯಂಚಿನ ದಾರಿ, ಕೇಂದ್ರ ಸಾಹಿತ್ಯ ಅಕಾಡ, ಡಾ.ರಹಮತ್ ತರೀಕೆರೆ, ಪ್ರಜಾವಾಣಿ, ಹಂಪಿ ಕನ್ನಡ ವಿಶ್ವವಿದ್ಯಾಲಯ | 4 Comments »



