ರಹಮತ್ ತರೀಕೆರೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಾಗಿ ಅಭಿನಂದನೆಗಳು

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನ್ ಡಾ.ರಹಮತ್ ತರೀಕೆರೆ ಅವರ `ಕತ್ತಿಯಂಚಿನ ದಾರಿ’ ಕೃತಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯದ ಡೀನ್ ಡಾ.ರಹಮತ್ ತರೀಕೆರೆ ಅವರ `ಕತ್ತಿಯಂಚಿನ ದಾರಿ’ ಕೃತಿಗೆ ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. `ಈ ಕೃತಿಯನ್ನು 2006ರಲ್ಲಿಯೇ ರಚಿಸಿದ್ದು, ಈ ಪ್ರಶಸ್ತಿಯಿಂದ ನನಗೆ ಅತೀವ ಸಂತೋಷವಾಗಿದೆ. ನನ್ನ ಬೌದ್ಧಿಕ ಬೆಳವಣಿಗೆಗೆ ಕಾರಣವಾದ ಹಂಪಿ ಕನ್ನಡ ವಿ.ವಿ.ಯು [...]

ನಾಚಿಕೆಯಿಂದ ತಲೆತಗ್ಗಿಸುವ ದಿನ

ಡಿಸೆಂಬರ‍್ 6, 1992. ತಮ್ಮ ಜಾತ್ಯಾತೀತ ಸಂವಿಧಾನದ ಬಗ್ಗೆ ಹೆಮ್ಮೆ ಪಡುವಂತಹ ಭಾರತೀಯರೆಲ್ಲರೂ ನಾಚಿಕೆಯಿಂದ ತಲೆತಗ್ಗಿಸುವ ದಿನ. ಈ ದಿನದಂದು ಭಾರತೀಯರ ಹೆಮ್ಮೆಯ ಜಾತ್ಯಾತೀತ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ನಿಷ್ಟೆಯ ಮಹಾ ಗೋಪುರಗಳು ನೆಲಕಚ್ಚಿದ ದಿನ. ರೇಡಿಯೋ ಅಂಗಡಿಯಿಂದ ಆಕಸ್ಮಿತವಾಗಿ ವ್ಯಂಗ್ಯಲೋಕಕ್ಕೆ ಜಿಗಿದ ಪಿ. ಮಹಮ್ಮದ್ ಇಂದು ನಮ್ಮೊಂದಿಗಿನ ಅತ್ಯುತ್ತಮ ವ್ಯಂಗ್ಯಚಿತ್ರಕಾರರಲ್ಲೊಬ್ಬರು. ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರಿಯ ಮಹಮ್ಮದ್ ಇಂದು ಪರಿಚಿತ ಹೆಸರು. `ಸಂಯುಕ್ತ ಕರ್ನಾಟಕ’, `ಮುಂಗಾರು’ ಪತ್ರಿಕೆಗಳಲ್ಲಿ ವ್ಯಂಗ್ಯಚಿತ್ರಕಾರರಾಗಿ ದುಡಿದಿರುವ ಮಹಮ್ಮದ್  ಖ್ಯಾತ ಆಂಗ್ಲ ದೈನಿಕ [...]

Follow

Get every new post delivered to your Inbox.