ಕರ್ನಾಟಕದ ಛಾಯಾಗ್ರಾಹಕರಾದ ಎಸ್. ಎಂ. ಜಂಬುಕೇಶ್ವರ ಅವರ ಕುರಿತಂತೆ ಹೊರತರಲಾದ ಅಭಿನಂದನ ಗ್ರಂಥವಿದು. ಛಾಯಾಗ್ರಹಣ ಮಾತ್ರವಲ್ಲ ಜಂಬುಕೇಶ್ವರ ಕಲಾವಿದರೂ ಕೂಡಾ. ಅವರು ಜಲವರ್ಣ, ತೈಲವರ್ಣದಲ್ಲಿ ಚಿತ್ರಗಳನ್ನು ಬಿಡಿಸುವುದರ ಮೂಲಕ ಸಾಕಷ್ಟು ಸಾಧನೆ ಮಾಡಿದ್ದಾರೆ. ಆದರೆ, ಬಹುಮುಖ್ಯವಾಗಿ ಅವರನ್ನು ಗುರುತಿಸುವುದು ಛಾಯಾಗ್ರಾಹಕರೆಂದೇ. ಈ ಅಭಿನಂದನ ಗ್ರಂಥದ ಮುಖ್ಯ ಅಂಶ ಜಂಬುಕೇಶ್ವರ ಅವರು ತಮ್ಮ ಬದುಕಿನ ಕುರಿತಂತೆ ವಿವರಗಳನ್ನು ಕೊಡುತ್ತದೆ. ಇದರ ಮುಂದುವರಿಕೆಯಾಗಿ ಅವರ ಪತ್ನಿ, ಮಗ, ಗೆಳೆಯರು, ಆತ್ಮೀಯರು ಬರೆದಿದ್ದಾರೆ. ಇದಲ್ಲದೆ ಜಂಬುಕೇಶ್ವರ ಅವರು ತೆಗೆದ ಅಪರೂಪದ ಛಾಯಾಚಿತ್ರಗಳು [...]
Filed under: ಅಭಿನಂದನ ಗ್ರಂಥ | Tagged: ಅಭಿನಂದನಾ ಸಮಿತಿ, ಎಸ್.ಎಂ.ಜಂಬುಕೇಶ್ವರ, ಎಸ್.ಶಿವಲಿಂಗಪ್ಪ, ಜಿ.ಎಸ್.ಭಟ್ಟ, ಪ್ರಜಾವಾಣಿ, ಬಹುಮುಖಿ | Leave a Comment »



