`ವಿಮರ್ಶಕ ಜಿ.ಎಚ್.ನಾಯಕರು ಶೋಷಕ ವರ್ಗದಿಂದ ಬಂದವರು. ಅವರ ಹೆಸರೇ ಜಾತಿ ಸೂಚಿತವಾದದ್ದು. ಅವರು ಸವರ್ಣೀರಾದ್ದರಿಂದ ಅವರು ಎಂದೂ ಅವರ ಜನಾಂಗದ ಬಗ್ಗೆ ಹೇಳುವುದಿಲ್ಲ. ಶೋಷಕರೇ ಶೋಷಿತರಿಗೆ ಹಿತವಚನ ನೀಡುವುದು ಈ ದೇಶದ ಬುದ್ಧಿಜೀವಿಗಳ ಫ್ಯಾಷನ್‘
…
`ಹಣದ ವಿಚಾರದಲ್ಲಿ ದೇವನೂರು ಮಹಾದೇವ ಪ್ರಾಮಾಣಿಕನಲ್ಲ. ಆತ ಪಡೆದ ಹಣಕ್ಕೆ ಲೆಕ್ಕವಿಲ್ಲ. ಶಿಸ್ತು ಮೊದಲೇ ಇಲ್ಲ. ಈ ವ್ಯಕ್ತಿ ಮತ್ತೊಬ್ಬರ ಮೇಲೆ ಗೂಬೆ ಕೂರಿಸಿ ತನ್ನ ಅಪ್ರಾಮಾಣಿಕತೆಯನ್ನು ಮುಚ್ಚಿಕೊಳ್ಳಲು ಸದಾ ಪ್ರಯತ್ನಿಸುತ್ತಾರೆ. ದೇವನೂರು ಮಹಾದೇವ ಎಷ್ಟು ದಲಿತರಿಂದ ಹಣ ಪಡೆದುಕೊಂಡಿದ್ದಾರೆ ಎಂಬುದನ್ನು ಆತ್ಮವಿಮರ್ಶೆ [...]
Filed under: ದಲಿತ ಸಾಹಿತ್ಯ | Tagged: ಎಸ್.ಎಸ್.ಪ್ರಕಾಶನ, ಡಾ.ವಿ.ಮುನಿವೆಂಕಟಪ್ಪ, ದಲಿತ ಚಳವಳಿ ಮತ್ತು ಸಾಹಿತ್ಯ, ಪ್ರಜಾವಾಣಿ | 1 Comment »



