ಸುವರ್ಣ ಕರ್ನಾಟಕ ವಿಜ್ಞಾನ ಬಾಗಿನ

ಜೀವದ ಹುಟ್ಟಿನ ನಿಜಸ್ಥಿತಿಯನ್ನು ವಿವರಿಸಿ, ನಿಮಗೆ ತಾಜಾ ಮಾಹಿತಿಯನ್ನೊದಗಿಸುತ್ತದೆ ಈ ಕಿರು ಪುಸ್ತಕ. ಸರಳವಾದ ಭಾಷೆ, ಕುತೂಹಲ ಕೆರಳಿಸುವ ಘಟನೆಗಳು ಹಾಗೂ ಸನ್ನಿವೇಶಗಳು, ನಿಮ್ಮ ಚಿಂತನೆಯನ್ನು ಕೆದಕುವಂತಹ ಮಂಡನೆ, ರೋಮಾಂಚಕಾರೀ ವೈಜ್ಞಾನಿಕ ಪತ್ತೇದಾರಿಯ ಸ್ವಾರಸ್ಯಮಯ ನಿರೂಪಣೆ, ವಿಜ್ಞಾನಿಗಳು ಅನುಭವಿಸಿದ ಕಷ್ಟ ನಷ್ಟಗಳು, ಅವರು ಪಟ್ಟ ಅವಮಾನ, ಅವರು ಎದುರಿಸಿದ ಘೋರ ಘರ್ಷಣೆಗಳು, ಕಾಲಾನುಕಾಲಕ್ಕೆ ಹೇಗೆ ಹೊಸ ಹೊಸ ವಿಜ್ಞಾನಿಗಳು ಅವತರಿಸಿ, ಕೆಚ್ಚಿನಿಂದ, ಕಿಚ್ಚಿನಿಂದ, ಈ ಚಕ್ರವ್ಯೂಹವನ್ನು ಭೇದಿಸಿ, ಮುನ್ನುಗ್ಗಿ, ಮೂಡನಂಬಿಕೆಗಳನ್ನು ಸಾರಾಸಗಟಾಗಿ ತರಿದು, ವೈಜ್ಞಾನಿಕ ಮನೋಭಾವವನ್ನು ಬೆಳೆಸಿದರು [...]

ಇವು ಕತೆಗಳಲ್ಲ, ವಾಸ್ತವ ಘಟನೆಗಳು

ಇವು ಕಥೆಗಳಲ್ಲ. ವಾಸ್ತವ ಘಟನೆಗಳು ಎಂದು ಲೇಖಕರು ನೆನಪಿಸಿದ್ದಾರೆ. ಕಳೆದ 26 ವರ್ಷಗಳ ಕಾಲ ಪೋಲೀಸ್ ಅಧಿಕಾರಿಯಾಗಿ ಕೈಗೊಂಡ ತನಿಖೆಗಳಲ್ಲಿ ಯಶಸ್ವಿಯಾದವುಗಳನ್ನು ಸ್ವಾರಸ್ಯಕರವಾಗಿ ಪಾಲಾಕ್ಷಯ್ಯ ಇಲ್ಲಿ ಹೇಳಿಕೊಂಡು ಹೋಗಿದ್ದಾರೆ. ಹಾಗಾಗಿ ಇವು ಕತೆಯ ಸ್ವರೂಪವನ್ನೂ ಪಡೆದಿವೆ. ಪೋಲೀಸರಿಗೆ ಗೊತ್ತಾಗದಿದ್ದ ಕೊಲೆ, ಪತ್ತೆ ಮಾಡಲು ಸಾಧ್ಯವೇ ಇಲ್ಲವೆಂದು ಫೈಲು ಮುಚ್ಚಿ ಹಾಕಿದ್ದ ಕೊಲೆ, ಸತ್ತ ವ್ಯಕ್ತಿ ಯಾರೆಂದು ಗೊತ್ತೇ ಆಗದೆ ದಿಕ್ಕು ತಪ್ಪಿಸಿದ ಪ್ರಕರಣ – ಇನ್ನೂ ಇಂತಹದೇ ಅತಿ ಕ್ಲಿಷ್ಟಕರವಾದ 9 ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚಿ [...]

Follow

Get every new post delivered to your Inbox.