ಅಂತರ ರಾಷ್ಟ್ರೀಯ ಮಹಿಳಾ ದಿನ ಶತಮಾನೋತ್ಸವ ಮಾಲಿಕೆಯ ಬಿಡುಗಡೆಗೆ ಬನ್ನಿ

ಆರೋಗ್ಯ ಸಂಗಾತಿ – ಗ್ರಂಥಬಿಡುಗಡೆಗೆ ಬನ್ನಿ

ಪುಸ್ತಕ ಬಿಡುಗಡೆಗೆ ಆಹ್ವಾನ

ಆತ್ಮೀಯರೆ, ಇದೇ ತಿಂಗಳ 26ರಂದು (26/04/2011) ಸಂಜೆ 6 ಗಂಟೆಗೆ ನನ್ನ ‘ನೆನಪುಗಳಿಗೇಕೆ ಸಾವಿಲ್ಲ’ - ಕಥಾಸಂಕಲನ ಹಾಗೂ ‘ಮಳೆಬಿಲ್ಲ ನೆರಳು’ - ವಿಜ್ಞಾನ ಲೇಖನಗಳ ಸಂಕಲನ ಬಿಡುಗಡೆಯಾಗುತ್ತಿದೆ. ಪುಸ್ತಕಗಳ ಬಿಡುಗಡೆ ಮತ್ತು ಅಧ್ಯಕ್ಷತೆ: ಡಾ.ಜಿ.ರಾಮಕೃಷ್ಣ ‘ನೆನಪುಗಳಿಗೇಕೆ ಸಾವಿಲ್ಲ’ ಕೃತಿ ಪರಿಚಯ: ಡಾ.ಕೆ.ವೈ.ನಾರಾಯಣಸ್ವಾಮಿ ‘ಮಳೆಬಿಲ್ಲ ನೆರಳು’ ಕೃತಿ ಪರಿಚಯ: ಶ್ರೀ ಅದ್ದೆ ಮಂಜುನಾಥ್ ಸ್ಥಳ: ನಯನ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಎಲ್ಲರಿಗೂ ಸ್ವಾಗತ ಪುಸ್ತಕ ಪರಿಚಯ ಇಲ್ಲಿದೆ: ಮಳೆಬಿಲ್ಲ ನೆರಳು- ವಿಜ್ಞಾನ ಲೇಖನಗಳ ಸಂಕಲನ ಪುಟಗಳು:244, ಬೆಲೆ ರೂ.150-00 ಪ್ರಕಾಶಕರು: ಬರಹ ಪಬ್ಲಿಶಿಂಗ್ [...]

ಆಹಾ! ವಿಶ್ವ ಕಥಾ ಕೋಶ ಮತ್ತೆ ಕನ್ನಡಿಗರಿಗೆ ಲಭ್ಯವಾಗಲಿದೆ!!!

ಈ ಕಥಾಸಂಕಲನದ ಸಂಕಲನದ ಆಕರ್ಷಣೆ ಇದರ ಸಂಪಾದಕ ನಿರಂಜನ ಎಂಬುದರಲ್ಲಿದೆ. ಅಷ್ಟೇ ಅಲ್ಲ ಇದರ ಎಲ್ಲಾ ಸಂಪುಟಗಳು ನಿರಂಜನ ಅವರ ಪ್ರಾಸ್ತಾವಿಕ ಮಾತುಗಳನ್ನು ಹೊಂದಿದೆ. ಈ ಪ್ರಸ್ತಾವನೆಗಳು ಆ ಸಂಪುಟ ಯಾವ ದೇಶಗಳ ಕತೆಗಳಿಗೆ ಸಂಬಂಧಿಸಿದ್ದೋ ಆ ದೇಶಗಳ ಭೂಗೋಳ, ಇತಿಹಾಸ ಎಲ್ಲಾ ಚುಟಕಾದರೂ ಮಾಹಿತಿ ಭರಿತವಾಗಿವೆ. ಈ ಮೇಲಿನ ಸಂಪುಟಗಳನ್ನು ಹೊಂದಿರುವ ಈ ವಿಶ್ವ ಕಥಾ ಕೋಶದಲ್ಲಿ ಮೇಲೆ ಪಟ್ಟಿಮಾಡಿದ ಶೀರ್ಷಿಕೆಗಳಡಿಯಲ್ಲಿ ಭಾರತ (ಎರಡು ಸಂಪುಟ – ಧರಣಿ ಮಂಡಲ ಮಧ್ಯದೊಳಗೆ ಕನ್ನಡದ ಕತೆಗಳಾದರೆ ಸುಭಾಷಿಣಿ [...]

ಭಾಗವಹಿಸಬನ್ನಿ, ಬೆಂಗಳೂರಿನಲ್ಲಿ ನಡೆಯುವ ೫ ದಿನದ ಟ್ಯಾಗೋರ‍್ ಉತ್ಸವದಲ್ಲಿ!

ತಮಗೆ ಸ್ವಾಗತ

ವಿಳಾಸವಿಲ್ಲದವರ ಹುಡುಕುತ್ತಾ – ಪುಸ್ತಕ ಬಿಡುಗಡೆಗೆ ಶುಭಾಶಯಗಳು

ವನಿತಾ ಚಿಂತನ ಮಾಲೆ – ಪುಸ್ತಕಗಳ ಬಿಡುಗಡೆಗೆ ಬನ್ನಿ

ಪುಸ್ತಕ ಬಿಡುಗಡೆ

ಪುಸ್ತಕ ಬಿಡುಗಡೆ ಸಮಾರಂಭ ಯಶಸ್ವಿಯಾಗಲಿ

14 ಸೆಪ್ಟೆಂಬರ್ 2010 ಮಂಗಳವಾರ ದಂದು ಬಸವನಗುಡಿ ನ್ಯಾಷನಲ್ ಪದವಿ ಕಾಲೇಜಿನ ಡಾ. ಎಚ್.ಎನ್.ಮಲ್ಟಿಮೀಡಿಯಾ ಸಭಾಂಗಣದಲ್ಲಿ ಸಂಜೆ 5 ಕ್ಕೆ ’ಜನರ ನಡುವೆ’ 8 ಕಿರುನಾಟಕಗಳ ಸಂಗ್ರಹ ಸಂಪಾದಕರು: ಹೆಚ್.ವಿ.ವೇಣುಗೋಪಾಲ್ ಪುಸ್ತಕ ಬಿಡುಗಡೆ ನಡೆಯಲಿದೆ. ಡಾ.ಎನ್.ಪ್ರಭುದೇವ್ ಕುಲಪತಿಗಳು ಬೆಂಗಳೂರು ವಿಶ್ವವಿದ್ಯಾಲಯ ಇವರು ಪುಸ್ತಕ ಬಿಡುಗಡೆ ಮಾಡುತ್ತಿದ್ದಾರೆ ಡಾ.ಎ.ಎಚ್.ರಾಮರಾವ್ ಅಧ್ಯಕ್ಷರು ಎನ್.ಇ.ಎಸ್.ಸಂಸ್ಥೆಗಳು ಅಧ್ಯಕ್ಷತೆ ವಹಿಸುತ್ತಿದ್ದಾರೆ ಪುಸ್ತಕ ಬಿಡುಗಡೆ ಸಮಾರಂಭ ಯಶಸ್ವಿಯಾಗಲಿ

Follow

Get every new post delivered to your Inbox.