ಕೇವಲ 23 ವರ್ಷಗಳ ಬದುಕು. ಅಷ್ಟರಲ್ಲೇ ಇತಿಹಾಸದಲ್ಲಿ ಒಂದು ಶಾಶ್ವತ ಸ್ಥಾನ ಪಡೆದ ಭಗತ್ ಸಿಂಗ್ ಹುತಾತ್ಮನಾಗಿ ೮೦ ವರ್ಷಗಳಾಗುತ್ತಿದ್ದರೂ ಈಗಲೂ ಯುವಜನರ ಆರಾಧ್ಯ ಮೂರ್ತಿ, ಅದರಲ್ಲೂ ಒಂದು ಸಮಾನತೆಯ ಸಮಾಜದ ಕನಸನ್ನು ತುಂಬಿಕೊಂಡಿರುವವರಿಗೆ. ಧೈರ್ಯ, ಸಾಹಸ, ತ್ಯಾಗ, ಜತೆಗೆ ತಾತ್ವಿಕ ಸ್ಪಷ್ಟತೆ ಮತ್ತು ಜನಮಾನಸವನ್ನು ತಟ್ಟು ಸಾಮರ್ಥ್ಯ ಅವರ ಬದುಕನ್ನು ಅಮರಗಾಥೆಯನ್ನಾಗಿಸಿದೆ. ಸಹಜವಾಗಿಯೇ ಬಾಲಿವುಡ್ ಕೂಡಾ ಈ ಗಾಥೆಯ ಆಕರ್ಷಣೆಗೆ ಒಳಗಾಗದಿಲ್ಲ. ಅವರ ಮೇಲೆ ಕನಿಷ್ಟ ಐದು ಚಲನಚಿತ್ರಗಳು ತಯಾರಾಗಿವೆ. ಬರವಣಿಗೆಗಳಂತೂ ಲೆಕ್ಕವಿಲ್ಲದಷ್ಟು. ಭಗತ್ ಸಿಂಗ್ [...]
Filed under: ಐತಿಹಾಸಿಕ, ವಿಶಿಷ್ಟ ಸಾಧನೆ (ಸಾಧಕ), ವೈಚಾರಿಕ ಸಾಹಿತ್ಯ | Tagged: ಅಮರ ಕ್ರಾಂತಿಕಾರಿ ಭಗತ್ ಸಿಂಗ್, ಕೃಷ್ಣಪ್ಪ ಕೊಂಚಾಡಿ, ಕ್ರಿಯಾ ಪ್ರಕಾಶನ, ಡಾ. ಅಶೋಕ್ ಧವಳೆ | 1 Comment »



