ಬೆಳಕು ಹಂಚಿದ ಬಾಲಕನನ್ನು ಕೆತ್ತಿದ ಡಾ. ಆರ್.ವಿ. ಭಂದಾರಿ ಡಾ ಇನ್ನಿಲ್ಲ. ಅವರ ಕೆಲವು ಕೃತಿಗಳು ಇವು. ಕಣ್ಣೇಕಟ್ಟೆ ಕಾಡೇಗೂಡೆ (ಕವನ ಸಂಕಲನ) ಕೊಲೆಗಾರ ಪತ್ತೆಯಾಗಲಿಲ್ಲ (ಕವನ ಸಂಕಲನ) ಬೆಂಕಿಯ ಮಧ್ಯೆ (ಕಾದಂಬರಿ) ಬಿರುಗಾಳಿ (ಕಾದಂಬರಿ) ಗೋಡೆಗಳು ಮತ್ತು ನೆರೆ ಹಾವಳಿ (ಕಾದಂಬರಿ) ತಲೆಮಾರು (ಕಾದಂಬರಿ) ಯಾನ ಮತ್ತು ಇತರ ನಾಟಕಗಳು (ಮಕ್ಕಳ ನಾಟಕಗಳು) ಕೇವಲ ಸಹಿ (ನವ ಸಾಕ್ಷರ ಸಾಹಿತ್ಯ) ಇಟ್ಟ ಹೆಜ್ಜೆ ಮುಂದಕೆ (ನವ ಸಾಕ್ಷರ ಸಾಹಿತ್ಯ) ಐದು ಯಕ್ಷಗಾನ ಏಕಾಂಕ ಪ್ರಸಂಗಗಳು (ನವ [...]
Filed under: ಶ್ರದ್ದಾಂಜಲಿ, Uncategorized | Tagged: ಡಾ. ಆರ್.ವಿ. ಭಂದಾರಿ | Leave a Comment »



